Share with your friends

  • By E-Mail
To :
Your Name :
Your E-Mail :
Link :
ರೈತನ ಆತ್ಮಹತ್ಯೆ ಪ್ರಕರಣ: ಲೋಕಸಭೆಯಲ್ಲಿ ಪ್ರತಿಧ್ವನಿ

ಆಮ್ ಆದ್ಮಿ ಪಕ್ಷ ಹಮ್ಮಿಕೊಂಡಿದ್ದ ರೈತರ ರ್ಯಾಲಿಯಲ್ಲಿ ಪ್ರತಿಭಟನಾಕಾರರ ಎದುರೇ ಆತ್ಮಹತ್ಯೆಗೆ ಶರಣಾಗಿದ್ದ ರಾಜಸ್ತಾನದ ರೈತ ಗಜೇಂದ್ರ ಸಿಂಗ್ ಪ್ರಕರಣ ಸಂಸತ್ ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿ ಗದ್ದಲ, ಕೋಲಾಹಲ ಉಂಟಾದ ಹಿನ್ನೆಲೆಯಲ್ಲಿ ಸ್ಪೀಕರ್ ಸುಮಿತ್ರಾ ಮಹಾಜನ್ ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿದರು. ಆಪ್...