Share with your friends

  • By E-Mail
To :
Your Name :
Your E-Mail :
Link :
ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಬಿಡುವುದಿಲ್ಲ: ಮೋದಿ

'ನವದೆಹಲಿ'ಯಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಇನ್ನು ಮುಂದೆ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ತಮ್ಮ ಸರ್ಕಾರ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಹಳೆಯ ಹಾಗೂ ತೀರಾ ಗಂಭೀರವಾದ ಸಮಸ್ಯೆಯಾಗಿದೆ....