Share with your friends

  • By E-Mail
To :
Your Name :
Your E-Mail :
Link :
ರ್ಯಾಲಿಯಲ್ಲಿ ಮೃತ ರೈತನ ಕುಟುಂಬಕ್ಕೆ ಆಪ್ ನಿಂದ ಪರಿಹಾರ

'ಆಮ್ ಆದ್ಮಿ ಪಕ್ಷ' ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮೃತಪಟ್ಟ ರಾಜಸ್ಥಾನದ ಮೂಲದ ರೈತನ ಕುಟುಂಬಕ್ಕೆ ಆಮ್ ಆದ್ಮಿ ಪಕ್ಷ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೂಸ್ವಾಧೀನ ಮಸೂದೆಯನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ ಏ.22ರಂದು ನವದೆಹಲಿಯ ಜಂತರ್...