ತಮ್ಮ ವಿರುದ್ಧ ಭೂ ಅಕ್ರಮ ಆರೋಪ ಮಾಡಿರುವ ಎಸ್.ಆರ್ ಹಿರೇಮಠ್ ವಿರುದ್ಧ ಕೆ.ಜೆ.ಜಾರ್ಜ್ ವಾಗ್ದಾಳಿ ನಡೆಸಿದ್ದಾರೆ. ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಮಾಡಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಜಾರ್ಜ್ ಹೇಳಿದ್ದಾರೆ. ಎಸ್.ಆರ್ ಹಿರೇಮಠ್ ಸರ್ಕಾರದ ಪ್ರತಿನಿಧಿಗಳನ್ನು ಟಾರ್ಗೆಟ್ ಮಾಡುತ್ತಿದ್ದು...