ಉತ್ತರ ಭಾರತ ಹಾಗೂ ನೇಪಾಳದಾದ್ಯಂತ ಸಂಭವಿಸಿದ ಪ್ರಬಲ ಭೂಕಂಪ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ತುರ್ತು ಸಭೆ ಅಂತ್ಯಗೊಂಡಿದೆ. ತುರ್ತು ಸಭೆಯಲ್ಲಿ ಭೂಕಂಪ ಸಂತ್ರಸ್ತರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ....