Share with your friends

  • By E-Mail
To :
Your Name :
Your E-Mail :
Link :
ನೇಪಾಳ ಭೂಕಂಪ: ವಾಯುಪಡೆಯಿಂದ 500ಕ್ಕೂ ಹೆಚ್ಚು ಭಾರತೀಯರ ರಕ್ಷಣೆ

ಭೀಕರ ಭೂಪಂಕಕ್ಕೆ ನಲುಗಿ ಹೋಗಿರುವ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಸಿಲುಕಿಕೊಂಡಿದ್ದ 68 ಮಂದಿ ಕನ್ನಡಿಗರೂ ಸೇರಿದಂತೆ 500ಕ್ಕೂ ಹೆಚ್ಚು ಭಾರತೀಯನ್ನು ರಕ್ಷಿಸಿ ಭಾರತಕ್ಕೆ ವಾಪಾಸು ಕರೆತರುವಲ್ಲಿ ಭಾರತೀಯ ವಾಯುಪಡೆ ಯಶಸ್ವಿವಾಗಿವೆ. ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಿಳಿದಿರುವ ವಾಯುಪಡೆಯ 4 ವಿಮಾನಗಳಲ್ಲಿ ಶನಿವಾರ...