ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರಸ್ತೆ ಸಾರಿಗೆ ಮತ್ತು ಸುರಕ್ಷತಾ ಮಸೂದೆಯನ್ನು ವಿರೋಧಿಸಿ ಅಖಿಲ ಭಾರತ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ದೇಶಾದ್ಯಂತ ನೀಡಿರುವ ಮುಷ್ಕರಕ್ಕೆ ರಾಜ್ಯದಿಂದಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಕೇಂದ್ರ ಸರ್ಕಾರದ ಮಸೂದೆಯನ್ನು ಕಾರ್ಮಿಕ ಸಂಘಗಳು, ವಾಹನ ಚಾಲಕರ ಸಂಘಟನೆಗಳು...