Share with your friends

  • By E-Mail
To :
Your Name :
Your E-Mail :
Link :
ನೇಪಾಳ ಭೂಕಂಪ: ಮಡಿದವರಿಗೆ ಸಂತಾಪ ಸಂದೇಶ ಕಾಪಿ ಮಾಡಿದ ರಾಹುಲ್

ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 6,300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 14 ಸಾವಿರ ಮಂದಿ ಗಾಯಗೊಂಡಿದ್ದಾರೆ. ಈ ನಡುವೆ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ನೇಪಾಳದ ರಾಯಭಾರ ಕಚೇರಿಗೆ ಭೇಟಿ ನೀಡಿ, ಆ ದೇಶದ ಭೂಕಂಪದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ...