ಪಂಜಾಬ್ ನ ಮೊಗಾದಲ್ಲಿ 14 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ ದುಷ್ಕರ್ಮಿಗಳು ತಾಯಿ-ಮಗಳನ್ನು ಬಸ್ನಿಂದ ಕೆಳಗೆಸೆದು ಬಾಲಕಿಯ ಸಾವಿಗೆ ಕಾರಣವಾದ ಘಟನೆಯ ಬಗ್ಗೆ ಶಿಕ್ಷಣ ಸಚಿವ ಸುರ್ಜಿತ್ ಸಿಂಗ್ ರಾಖ್ರಾ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ಆ...