ಭೂಗತ ಪಾತಕಿ,1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ 1994ರಲ್ಲಿ ಶರಣಾಗಲು ಬಯಸಿದ್ದ. ನಾನು ಅವನಲ್ಲಿ ಮೂರು ಬಾರಿ ಮಾತುಕತೆ ನಡೆಸಿದ್ದೆ ಎಂದು ಸಿಬಿಐ ನಿವೃತ್ತ ಡಿಐಜಿ ನೀರಜ್ ಕುಮಾರ್ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. 1994ರ ಜೂನ್ ತಿಂಗಳಿನಲ್ಲಿ...