Share with your friends

  • By E-Mail
To :
Your Name :
Your E-Mail :
Link :
1994ರಲ್ಲಿ ದಾವೂದ್ ಶರಣಾಗತಿ ಬಯಸಿದ್ದ: ನೀರಜ್ ಕುಮಾರ್ ಸ್ಫೋಟಕ ಮಾಹಿತಿ

ಭೂಗತ ಪಾತಕಿ,1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ 1994ರಲ್ಲಿ ಶರಣಾಗಲು ಬಯಸಿದ್ದ. ನಾನು ಅವನಲ್ಲಿ ಮೂರು ಬಾರಿ ಮಾತುಕತೆ ನಡೆಸಿದ್ದೆ ಎಂದು ಸಿಬಿಐ ನಿವೃತ್ತ ಡಿಐಜಿ ನೀರಜ್ ಕುಮಾರ್ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. 1994ರ ಜೂನ್ ತಿಂಗಳಿನಲ್ಲಿ...