Share with your friends

  • By E-Mail
To :
Your Name :
Your E-Mail :
Link :
ದಾವೂದ್‌ ಶರಣಾಗುತ್ತೇನೆ ಎಂದಿರಲಿಲ್ಲ: ಉಲ್ಟಾ ಹೊಡೆದ ನೀರಜ್ ಕುಮಾರ್

ಭೂಗತಪಾತಕಿ ದಾವೂದ್‌ ಇಬ್ರಾಹಿಂ 1994ರಲ್ಲಿ ಶರಣಾಗಲು ಉತ್ಸುಕತೆ ತೋರಿದ್ದ ಎಂಬ ತಮ್ಮ ಹೇಳಿಕೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆಗಳು ವ್ಯಕ್ತವಾದ ಬೆನ್ನಲ್ಲೇ ನಿವೃತ್ತ ಪೊಲೀಸ್‌ ಅಧಿಕಾರಿ ನೀರಜ್‌ ಕುಮಾರ್‌ ಉಲ್ಟಾ ಹೊಡೆದಿದ್ದಾರೆ. ನಾನು ದಾವೂದ್‌ ಜತೆ ದೂರವಾಣಿಯಲ್ಲಿ ಮಾತನಾಡಿದ್ದು ನಿಜ. ಆದರೆ, ಯಾವುದೇ ಹಂತದಲ್ಲೂ...