Share with your friends

  • By E-Mail
To :
Your Name :
Your E-Mail :
Link :
ಗುರು ಆತ್ಮಾಸ್ಥಾನಂದ್‌ ಭೇಟಿ ಮಾಡಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮೇ 9ರಂದು ಕೊಲ್ಕತ್ತಾದಲ್ಲಿ ರಾಮಕೃಷ್ಣ ಮಠದ ಸ್ವಾಮಿ ಆತ್ಮಾಸ್ಥಾನಂದ್‌ ಮಹಾರಾಜ್‌ ರನ್ನು ಭೇಟಿ ಮಾಡಲಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕೋಲ್ಕತಾಕ್ಕೆ ಆಗಮಿಸುತ್ತಿರುವ ಮೋದಿ, ಇದೇ ವೇಳೆ ವೃದ್ಧಾಪ್ಯದ ಸಮಸ್ಯೆಯಿಂದ ಬಳುತ್ತಿರುವ ತಮ್ಮ ಗುರು ಆತ್ಮಾಸ್ಥಾನಂದ ಅವರನ್ನು ಭೇಟಿ ಮಾಡಲಿದ್ದಾರೆ....