Share with your friends

  • By E-Mail
To :
Your Name :
Your E-Mail :
Link :
ಜಯಲಲಿತಾ ಖುಲಾಸೆ: ಸುಪ್ರೀಂ ಕೋರ್ಟಿಗೆ ಮೇಲ್ಮನವಿ-ಸುಬ್ರಮಣಿಯನ್‌ ಸ್ವಾಮಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸುವ ಸುಳಿವನ್ನು ಪ್ರಕರಣದ ಮೂಲ ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ನೀಡಿದ್ದಾರೆ. ಕರ್ನಾಟಕ ಹೈಕೋರ್ಟ್‌ ನ ತೀರ್ಪು ತಪ್ಪು ಗಣಿತದ ದುರಂತ...