Share with your friends

  • By E-Mail
To :
Your Name :
Your E-Mail :
Link :
ಭಯೋತ್ಪಾದನೆ ನಿಗ್ರಹಕ್ಕೆ ಅಂತಾರಾಷ್ಟ್ರೀಯ ಸಮುದಾಯ ಒಮ್ಮತದಿಂದ ಹೋರಾಡಬೇಕು: ಮೋದಿ

ಇತ್ತೀಚೆಗೆ ಭಯೋತ್ಪಾದಕತೆ ಮನುಕುಲಕ್ಕೆ ಮಾರಕವಾಗಿದೆ. ಮಾನವೀಯತೆಗೇ ಸವಾಲಾಗಿ ವಿಜೃಂಭಿಸುತ್ತಿದೆ. ಇದನ್ನು ನಿಗ್ರಹಿಸಲು ಅಂತಾರಾಷ್ಟ್ರೀಯ ಸಮುದಾಯ ಒಮ್ಮತದಿಂದ ಹೋರಾಡಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಚೀನಾ ಪ್ರವಾಸದ ಬಳಿಕ ಮಂಗೋಲಿಯಾಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರೊಂದಿಗೆ ಮಂಗೋಲಿಯಾ ಪ್ರಧಾನಿ ಚಿಮ್ಡ್...