ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನಿಂದ ಖುಲಾಸೆಗೊಂಡಿರುವ ಜೆ.ಜಯಲಲಿತಾ ಮೇ.23ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್.ಸರಸ್ವತಿ ತಿಳಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದ ಸಂದರ್ಭದಲ್ಲಿ ಜಯಲಲಿತಾ ಅವರು...