Share with your friends

  • By E-Mail
To :
Your Name :
Your E-Mail :
Link :
ಅಧಿಕಾರಿಗಳ ನೇಮಕ ವಿವಾದ: ಗವರ್ನರ್ ಅಧಿಕಾರದ ಬಗ್ಗೆ ಅಧಿಸೂಚನೆ ಹೊರಡಿಸಿದ ಕೇಂದ್ರ

ದೆಹಲಿ ಉಪರಾಜ್ಯಪಾಲ ನಜೀಬ್‌ ಜಂಗ್‌ ಮತ್ತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನಡುವೆ ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಯ ಹಕ್ಕಿಗಾಗಿ ನಡೆದಿರುವ ಜಟಾಪಟಿಯಲ್ಲಿ, ಕೇಂದ್ರ ಸರ್ಕಾರ ಅಧಿಕೃತವಾಗಿ ಜಂಗ್‌ ಅವರ ಪರವಹಿಸಿದೆ. ಶನಿವಾರ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಪ್ರಕಟಿಸಿದ್ದು, ಪೊಲೀಸ್‌, ಸಾರ್ವಜನಿಕ...