Share with your friends

  • By E-Mail
To :
Your Name :
Your E-Mail :
Link :
ಜಯಲಲಿತಾ ಪ್ರಕರಣ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸುವಂತೆ ಈಶ್ವರಪ್ಪ ಒತ್ತಾಯ

ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್‌ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ, ಹಾಗಾಗಿ...