ಜಯಲಲಿತಾ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಜಯಲಲಿತಾ ವಿರುದ್ಧ ಸರ್ಕಾರ ಸುಪ್ರಿಂ ಕೋರ್ಟ್ಗೆ ಹೋಗದಿದ್ದಲ್ಲಿ ಕಾಂಗ್ರೆಸ್ ಏನೋ ತಪ್ಪು ಮಾಡಿದೆ, ಹಾಗಾಗಿ...