ದೇಶಕ್ಕೆ ಮುಂಗಾರು ಆಗಮಿಸಲು ದಿನಗಣನೆ ಆರಂಭವಾಗಿರುವಂತೆಯೇ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣವೊಂದರಲ್ಲೇ ಕಳೆದ ಮೂರು ದಿನಗಳಲ್ಲಿ ಬಿಸಿ ಗಾಳಿಯಿಂದಾಗಿ ಬರೋಬ್ಬರಿ 225 ಜನರು ಸಾವನ್ನಪ್ಪಿದ್ದಾರೆ. ಈ ಎರಡೂ ರಾಜ್ಯಗಳಲ್ಲಿ ತಾಪಮಾನ 47 ಡಿಗ್ರಿ ಸೆಲ್ಸಿಯಸ್...