ರಾಜ್ಯದಲ್ಲಿ ನಡೆದಿರುವ ಬಹುಕೋಟಿ ಒಂದಂಕಿ ಲಾಟರಿ ಹಗರಣವನ್ನು ಕೊನೆಗೂ ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಒಂದಂಕಿ ಲಾಟರಿ ಹಗರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಬಿಜೆಪಿ, ಜೆಡಿಎಸ್ ಆಗ್ರಹಿಸಿತ್ತು. ಒಂದಂಕಿ ಲಾಟರಿ ದಂಧೆ ಕುರಿತು ಕೇಂದ್ರದ...