ಭಾರತದ ವ್ಯವಹಾರಗಳಲ್ಲಿ ನೆರೆಯ ಪಾಕಿಸ್ತಾನ ಮೂಗು ತೂರಿಸುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಜಮ್ಮುವಿನಲ್ಲಿ ನಡೆದ ಜನ್ ಕಲ್ಯಾಣ್ ಪರ್ವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ದೇಶದ ಅಭಿವೃದ್ಧಿ ಬಯಸುವುದೇ ಆದಲ್ಲಿ, ಮೊದಲು...