ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ತಮಗೆ ದೂರವಾಣಿ ಮೂಲಕ ಧಮ್ಕಿ ಹಾಕಿದ್ದಾರೆಂದು ಬಿಬಿಎಂಪಿ ಯಲಹಂಕ ವಲಯ ಆಯುಕ್ತ ಸರ್ಫರಾಜ್ ಖಾನ್ ದೂರು ನೀಡಿದ್ದಾರೆ. ನೀನು ವರದಿ ಕೊಡಬೇಕು, ನಿನ್ನಪ್ಪನೂ ಕೊಡಬೇಕು. ಇವತ್ತಿನಿಂದ ನಿನಗೆ ಶನಿ ಕಾಟ ಶುರುವಾಗಿದೆ. ಇವತ್ತು ಸಂಜೆಯೊಳಗೆ...