Share with your friends

  • By E-Mail
To :
Your Name :
Your E-Mail :
Link :
ಮುಂಗಾರು ಮಳೆ ಕೊರತೆ: ಸವಾಲನ್ನು ಅವಕಾಶವಾಗಿ ಪರಿವರ್ತಿಸಿ- ಮೋದಿ ಸಲಹೆ

ಪ್ರಸಕ್ತ ವರ್ಷ ಮುಂಗಾರು ಮಳೆ ಕೊರತೆಯಾಗಿ ಹೊಸ ಸವಾಲು ಎದುರಾಗುವುದು ಖಚಿತವಾದ ಹಿನ್ನೆಲೆಯಲ್ಲಿ, ಸವಾಲನ್ನು ಅವಕಾಶವಾಗಿ ಪರಿವರ್ತಿ ಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ...