Share with your friends

  • By E-Mail
To :
Your Name :
Your E-Mail :
Link :
ತಾರಕಕ್ಕೇರಿದ ಕೇಜ್ರಿವಾಲ್-ನಜೀಬ್ ಜಂಗೀಕುಸ್ತಿ: ಎಸಿಬಿ ಮುಖ್ಯಸ್ಥರ ನೇಮಕಕ್ಕೆ ತಡೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ನಡುವಿನ ಕಿತ್ತಾಟ ಮತ್ತೆ ತಾರಕಕ್ಕೇರಿದ್ದು, ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಯ ಮುಖ್ಯಸ್ಥರಿಗೆ ಅಧಿಕಾರ ವಹಿಸಿಕೊಳ್ಳದಂತೆ ಆಪ್ ಸರ್ಕಾರ ತಡೆ ನೀಡಿದೆ. ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ಜೂ.8ರಂದು ದೆಹಲಿ...