Share with your friends

  • By E-Mail
To :
Your Name :
Your E-Mail :
Link :
ಏರ್ ಪೋರ್ಟ್ ಸಿಬ್ಬಂದಿ ಘರ್ಷಣೆ; ಕೇರಳದಲ್ಲಿ ಸಿ.ಐ.ಎಸ್‌.ಎಫ್ ಯೋಧ ಬಲಿ

ವಿಮಾನ ನಿಲ್ದಾಣ ಪ್ರವೇಶ ಕುರಿತಾದ ವಿವಾದ ಜಗಳಕ್ಕೆ ತಿರುಗಿ ಉಂಟಾದ ಘರ್ಷಣೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಕೇರಳದಲ್ಲಿ ನಡೆದಿದೆ. ಇಲ್ಲಿನ ಕರಿಪುರ್‌ ವಿಮಾನ ನಿಲ್ದಾಣಕ್ಕೆ ಪ್ರವೇಶ ಕುರಿತಂತೆ ಭದ್ರತಾ ಉಸ್ತುವಾರಿ ನೋಡಿಕೊಳ್ಳುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್‌.ಎಫ್)...