ಅಸ್ಸಾಂನಿಂದ ಬಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಠಿಕಾಣಿ ಹೂಡಿದ್ದ ನಾಲ್ವರು ಬೋಡೋ ಉಗ್ರರನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ. ಶಂಕಿತರು ರಾಜಗೋಪಾಲನಗರದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಾಜಗೋಪಾಲನಗರ ಮನೆಯ ಮೇಲೆ ಆಂತರಿಕ ಭದ್ರತಾ ದಳ,...