ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಜಾರಿ ವಿಳಂಬವನ್ನು ಖಂಡಿಸಿ ನೂರಾರು ಮಾಜಿ ಸೈನಿಕರು ದೆಹಲಿಯ ಜಂತರ್ ಮಂತರ್ ನಲ್ಲಿ ಸರಣಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ. ಜಂತರ್ ಮಂತರ್ನಲ್ಲಿ ಆರಂಭಿಸಲಾಗಿರುವ ಸರದಿ ಉಪವಾಸ ಸತ್ಯಾಗ್ರಹವನ್ನು ಭಾರತೀಯ ಮಾಜಿ ಸೈನಿಕರ ಆಂದೋಲನ ಸಂಘಟನೆ (ಐಇಎಸ್ಎಂ)...