Share with your friends

  • By E-Mail
To :
Your Name :
Your E-Mail :
Link :
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆ ಶೇ.25ರಷ್ಟು ಇಳಿಮುಖ: ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧದ ಘಟನೆಗಳು ಶೇ.25ರಷ್ಟು ಇಳಿಮುಖ ವಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವಾತಾವರಣ ಗಣನೀಯವಾಗಿ ಉತ್ತಮಗೊಂಡಿದೆ ಎಂದರು. ರಾಜ್ಯ ಅಥವಾ ದೇಶದ ಅಭಿವೃದ್ಧಿಗೆ ಬೇಕಿರುವ ಶಾಂತಿಯುತ ಮತ್ತು ಸುರಕ್ಷತಾ...