ಕನ್ನಡ ಚಿತ್ರರಂಗದ ನಿರ್ಮಾಪಕರುಗಳ ಧರಣಿ ಇನ್ನಷ್ಟು ಭುಗಿಲೆದ್ದಿದ್ದು, ಈ ಸಂಬಂಧ ಮಾತನಾಡಿದ ಕಲಾವಿದರ ಸಂಘದ ಅಧ್ಯಕ್ಷ ಅಂಬರೀಶ್ ಅವರ ಬೆಗ್ಗರ್ಸ್ ಹ್ಯಾವ್ ನೋ ಚಾಯ್ಸ್ (ಬಿಕ್ಷುಕರಿಗೆ ಯಾವುದೇ ಆಯ್ಕೆ ಇಲ್ಲ) ಎಂಬ ವಿವಾದಾತ್ಮಕ ಹೇಳಿಕೆ ನಿರ್ಮಾಪರ ಆಕ್ರೋಶಕ್ಕೆ ಕಾರಣವಾಗಿದೆ. ಕಲಾವಿದರ ಸಂಘದಿಂದ ನಮ್ಮ...