Share with your friends

  • By E-Mail
To :
Your Name :
Your E-Mail :
Link :
ಜೂ.25ರಿಂದ ಜೆಡಿಎಸ್ ಪಾದಯಾತ್ರೆ: ಹೆಚ್.ಡಿ.ಕುಮಾರಸ್ವಾಮಿ

ಕಬ್ಬುಬೆಳೆಗಾರರ ಸಮಸ್ಯೆ ಸೇರಿದಂತೆ ರಾಜ್ಯದ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಬೆಳಗಾವಿ ಅಧಿವೇಶನದ ಪೂರ್ವಭಾವಿಯಾಗಿ ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಕಾರ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಿಂದ ಜೂನ್ 25ರಂದು ಬೆಳಗ್ಗೆ ಆರಂಭವಾಗುವ ಪಾದಯಾತ್ರೆ 29ರಂದು...