ಲಲಿತ್ ಮೋದಿ- ಸುಷ್ಮಾ ಸ್ವರಾಜ್ ಹಗರಣ ಸಂಬಂಧ `ಹಿತಶತ್ರು' ಎಂಬ ಪದ ಬಳಸಿ ಬಿಜೆಪಿಗೆ ಮುಜುಗರ ಉಂಟುಮಾಡಿದ್ದ ಪಕ್ಷದ ಮುಖಂಡ ಕೀರ್ತಿ ಆಜಾದ್ ಈಗ ಬಹಿರಂಗವಾಗಿಯೇ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲಲಿತ್ ವಿವಾದ ಭುಗಿಲೆದ್ದ ಬೆನ್ನಲ್ಲೇ ವಿದೇಶಾಂಗ...