ಪಶ್ಚಿಮಬಂಗಾಳ ಸರ್ಕಾರದ ಆಡಳಿತವನ್ನು ಯಾರಾದರು ಪ್ರಶ್ನಿಸಿದರೆ ಅಂತಹವರ ಕಣ್ಣನ್ನು ಕಿತ್ತುಹಾಕುವುದಲ್ಲದೇ, ಕೈಗಳನ್ನು ಕತ್ತರಿಸಿ ಹಾಕುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತೃಣಮೂಲ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರಾಗಿರುವ ಅಭಿಷೇಕ್, ದೇಶದ ಬಹುತೇಕ ರಾಜಕೀಯ ಪಕ್ಷಗಳು ಪ್ರಧಾನಿ...