ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ, ಅವರನ್ನು ಪಕ್ಷದ ವತಿಯಿಂದ ಏರ್ಪಡಿಸಲಾಗಿದ್ದ ’ತುರ್ತು ಪರಿಸ್ಥಿತಿ' ಹೋರಾಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಇರುವ ವಿಷಯ ಬೆಳಕಿಗೆ ಬಂದಿದೆ. ತುರ್ತು ಪರಿಸ್ಥಿತಿಯಿಂದ ಸಂತ್ರಸ್ತರಾದವರಲ್ಲಿ ಅಡ್ವಾಣಿ ಕೂಡ ಒಬ್ಬರಾಗಿದ್ದರು. ಆದರೆ,...