Share with your friends

  • By E-Mail
To :
Your Name :
Your E-Mail :
Link :
ಆತ್ಮಹತ್ಯೆ ಮಾಡಿಕೊಳ್ಳದಂತೆ ರೈತರಿಗೆ ಸಿಎಂ ಮನವಿ

ರಾಜ್ಯ ಸರ್ಕಾರವು ರೈತರ ಹಿತ ಕಾಪಡಲು ಬದ್ದವಾಗಿದ್ದು ರೈತರು ದಿಢೀರ್ ನಿರ್ಧಾರದಿಂದ ಆತ್ಮಹತ್ಯೆ ಮಾಡಿಕೊಳ್ಳದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ರೈತರ ಸಮಸ್ಯೆಗಳಿಗೆ ಆತ್ಮಹತ್ಯೆವೊಂದೇ ಪರಿಹಾರವಲ್ಲ, ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಬೆಳೆಗಾರರ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ...