Share with your friends

  • By E-Mail
To :
Your Name :
Your E-Mail :
Link :
ವರಿಷ್ಠರ ಭೇಟಿಗೆ ಅವಕಾಶ ಸಿಗದ ಕಾರಣ ಜೈಪುರಕ್ಕೆ ವಾಪಸಾದ ವಸುಂದರಾ ರಾಜೇ

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಪ್ರಕರಣ ಸಂಬಂಧ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಜೈಪುರಕ್ಕೆ ವಾಪಸಾಗಿದ್ದಾರೆ. ನೀತಿ ಆಯೋಗ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ವಸುಂದರಾ ರಾಜೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ...