Share with your friends

  • By E-Mail
To :
Your Name :
Your E-Mail :
Link :
ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ಪ್ರಕರಣ: ಸಿಸಿಬಿ ತನಿಖೆಗೆ ಹಿನ್ನಡೆ

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಾಯುಕ್ತದಲ್ಲಿ ನಡೆದಿರುವ ಒಂದು ಕೋಟಿ ರೂ. ಹಣದ ಬೇಡಿಕೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿದ ಬೆನ್ನಲ್ಲೇ ಆ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್‌ ರಾವ್‌ ಅವರಿಗೆ ಸಿಸಿಬಿ ಜಂಟಿ ಆಯುಕ್ತ ಚಂದ್ರಶೇಖರ್‌ ಪತ್ರ ಬರೆದಿದ್ದಾರೆ. ಬೆಂಗಳೂರು...