Share with your friends

  • By E-Mail
To :
Your Name :
Your E-Mail :
Link :
ವಿಧಾನಮಂಡಲ ಅಧಿವೇಶನ: ರೈತರ ಆತ್ಮಹತ್ಯೆ ಪ್ರಕರಣ ಪ್ರತಿಧ್ವನಿ

ರಾಜ್ಯದಲ್ಲಿ ಮುಂದುವರೆದಿರುವ ರೈತರ ಆತ್ಮಹತ್ಯೆ ಪ್ರಕರಣ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದ್ದು, ವಿಪಕ್ಷಗಳು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಮೊದಲದಿನ ಅಧಿವೇಶನದಲ್ಲಿ ವಿಪಕ್ಷಗಳು ಹಾಗೂ ಆಡಳಿತ ಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಯಿತು. ಸದನ ಆರಂಭವಾಗುತ್ತಿದ್ದಂತೆಯೇ ಮಾಜಿ ಶಾಸಕರಾದ ವಿಠ್ಠಲ...