Share with your friends

  • By E-Mail
To :
Your Name :
Your E-Mail :
Link :
ಕರ್ನಾಟಕ ಸೇರಿದಂತೆ 4 ರಾಜ್ಯಗಳಲ್ಲಿ ಉಕ್ಕು ಕಾರ್ಖಾನೆ ಸ್ಥಾಪನೆಗೆ ಕೇಂದ್ರದ ನಿರ್ಧಾರ

ಕರ್ನಾಟಕ, ಜಾರ್ಖಂಡ್, ಛತ್ತೀಸ್​ಘಡ ಮತ್ತು ಒಡಿಶಾಗಳಲ್ಲಿ ನೂತನ ಉಕ್ಕು ಕಾರ್ಖಾನೆ ಆರಂಭಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಮಂಗಳವಾರ, ಜು.7ರಂದು ಬೆಂಗಳೂರಿನಲ್ಲಿ ನಡೆದ ಸಂಸದೀಯ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಕೇಂದ್ರ ಗಣಿ ಮತ್ತು ಉಕ್ಕು ಮಂತ್ರಿ ನರೇಂದ್ರ...