ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್ನನ್ನು ವಿಶೇಷ ತನಿಖಾ ತಂಡ ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ಎಸ್ಐಟಿ ತಂಡದವರು ಅಶ್ವಿನ್ ರಾವ್ ನನ್ನು ಬಂಧಿಸಿದ್ದು ಬೆಂಗಳೂರಿಗೆ ಕರೆತರುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಎಸ್ಐಟಿ ತಂಡ ಅಶ್ವಿನ್...