Share with your friends

  • By E-Mail
To :
Your Name :
Your E-Mail :
Link :
ರೈತರ ಸರಣಿ ಆತ್ಮಹತ್ಯೆ: ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು

ಕರ್ನಾಟಕ ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಮುಂದುವರಿದಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲು ರಾಜ್ಯ ಬಿಜೆಪಿ ಸಜ್ಜಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ 20 ಸಮಾವೇಶಗಳನ್ನು ನಡೆಸಿ ರೈತರ ಆತ್ಮಹತ್ಯೆ ತಡೆಯಲು ಜಾಗೃತಿ ಮೂಡಿಸಲು ಹಾಗೂ ರೈತರ ಸಾವು ತಡೆಯುವಲ್ಲಿ...