Share with your friends

  • By E-Mail
To :
Your Name :
Your E-Mail :
Link :
ಕಾವೇರಿ ನೀರು ಬಿಡಿಸಿ ಎಂದು ಪ್ರಧಾನಿ ಮೋದಿಗೆ ಜಯಲಲಿತಾ ಪತ್ರ

ತೀವ್ರ ಮಳೆ ಕೊರತೆಯಿಂದಾಗಿ ಮುಕ್ಕಾಲು ಭಾಗ ಕರ್ನಾಟಕ ಬರಗಾಲ ಎದುರಿಸುತ್ತಿರುವಾಗಲೇ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಕಾವೇರಿ ನೀರಿನ ವಿಷಯವಾಗಿ ಕ್ಯಾತೆ ತೆಗೆದಿದ್ದಾರೆ. ತಮಿಳುನಾಡಿಗೆ ಸಿಗಬೇಕಿರುವ ನೀರನ್ನು ಕರ್ನಾಟಕ ಸರ್ಕಾರ ಬೇಕಂತಲೇ ಹರಿಸುತ್ತಿಲ್ಲ. ಆದ್ದರಿಂದ, ಕಾವೇರಿ ನ್ಯಾಯಾಧಿಕರಣದ ಅಂತಿಮ ಐತೀರ್ಪನ್ನು...