ಕಳೆದ 40 ವರ್ಷಗಳಲ್ಲೇ ಭೀಕರ ಬರಗಾಲ ಎದುರಿಸುತ್ತಿರುವ ರಾಜ್ಯಕ್ಕೆ ಮತ್ತೆ ಮಳೆರಾಯನ ಆಗಮನವಾಗಿದ್ದು, ಬರದಿಂದ ಬಳಲಿ ಕಂಗಾಲಾಗಿದ್ದ ಜನತೆಯಲ್ಲಿ ಆಶಾಭಾವನೆ ಮೂಡಿದೆ. ರಾಜ್ಯಾದ್ಯಂತ ಬಹುತೇಕ ಭಾಗಗಳಲ್ಲಿ ಶನಿವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಜನರಲ್ಲಿ ಸಂತಸ ಮೂಡಿಸಿದೆ. ಮಹಾರಾಷ್ಟ್ರದಿಂದ ಲಕ್ಷದ್ವೀಪದವರೆಗೆ ವಾಯುಭಾರ ಕುಸಿತದಿಂದ ಎಲ್ಲೆಡೆ ಮಳೆಯಾಗುತ್ತಿದೆ. ಈ...