Share with your friends

  • By E-Mail
To :
Your Name :
Your E-Mail :
Link :
ತಮಿಳುನಾಡಿಗೆ ನೀರು ಬಿಟ್ಟಿರುವುದು ನಿಜ, ಸಂಕಷ್ಟ ಸೂತ್ರದಂತೆ ನೀರು ಹಂಚಿಕೆ: ಸಿದ್ದರಾಮಯ್ಯ

ಸರ್ಕಾರ ಮಂಗಳವಾರವೂ ಕೂಡಾ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿದೆ. ಸರ್ಕಾರದ ಈ ಕ್ರಮಕ್ಕೆ ಮೈಸೂರಿನಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ರೈತ ಸಂಘಟನೆ ಮತ್ತು ಕನ್ನಡಪರ ಸಂಘಗಳು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಈ...