ದಕ್ಷ ಐಎಎಸ್ ಅಧಿಕಾರಿ ಡಿ ಕೆ ರವಿಯ ನಿಗೂಢ ಸಾವಿನ ತನಿಖೆ ನಡೆಸಿದ ಸಿಬಿಐ ಇದು ಕೊಲೆಯಲ್ಲ ಅತ್ಮಹತ್ಯೆ ಎಂಬ ತೀರ್ಮಾನಕ್ಕೆ ಬಂದಿದೆ ಎಂದು ತಿಳಿದು ಬಂದಿದೆ. ಈ ಪ್ರಕರಣವನ್ನು ಮುಕ್ತಾಯಗೊಳಿಸಲು (ಬಿ ರಿಪೋರ್ಟ್) ಸೋಮವಾರ ಅಥವಾ ಮಂಗಳವಾರ ತಾಲೂಕು ಮ್ಯಾಜಿಸ್ಟ್ರೇಟ್ಗೆ...