Share with your friends

  • By E-Mail
To :
Your Name :
Your E-Mail :
Link :
ಸೌಹಾರ್ದತೆ ಕೆಡಿಸುವವರ ವಿರುದ್ಧದ ಪ್ರಬಲ ಕ್ರಮ : ರಾಜನಾಥ್ ಸಿಂಗ್

ಉತ್ತರ ಪ್ರದೇಶದ ದಾದ್ರಿಯಲ್ಲಿ ಗೋಮಾಂಸ ತಿಂದರೆಂಬ ವದಂತಿಯಿಂದ ಆಕ್ರೋಶಿತರಾದ ಗುಂಪೊಂದು ಒಬ್ಬ ವ್ಯಕ್ತಿಯನ್ನು ಸಾಯಿಸಿದ ಕೆಲವು ದಿನದ ನಂತರ ಬುಧವಾರ ಮಾತನಾಡಿದ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡಲು ಯತ್ನಿಸುವವರ ವಿರುದ್ಧ ಸಾಧ್ಯವಿರುವ ಅತ್ಯಂತ...