Share with your friends

  • By E-Mail
To :
Your Name :
Your E-Mail :
Link :
ಗೋಸೇವಾ ಆಯೋಗ ವಿಸರ್ಜನೆಗೆ ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ರಾಜ್ಯ ಸರ್ಕಾರ ಬಿಜೆಪಿ ಸರ್ಕಾರ ಸಮಯದಲ್ಲಿ ರಚನೆಯಾಗಿದ್ದ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ, ಅದರ ಅಧಿಕಾರವನ್ನು ಪ್ರಾಣಿ ಸಂರಕ್ಷಣಾ ಸಮಿತಿಗೆ ವರ್ಗಾಯಿಸಿ, ಜಾನುವಾರು ರಕ್ಷಿಸುವ ಹೊಣೆಗಾರಿಕೆಯನ್ನು ವಹಿಸಲು ನಿರ್ಧರಿಸಿದೆ. ಸಂಪುಟ ಸಭೇಯಲ್ಲಿ ಗೋಸೇವಾ ಆಯೋಗವನ್ನು ವಿಸರ್ಜನೆ ಮಾಡಿ ಅದರ ಅಧಿಕಾರವನ್ನು ಈಗಿರುವ...