ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಸದ ದಾದ್ರಿ ಘಟನೆಯನ್ನು ಖಂಡಿಸಿ, ಇದೊಂದು ದುರದೃಷ್ಟಕರ ಘಟನೆ ಎಂದು ಹೇಳಿದ್ದಾರೆ. ಆದರೆ, ಕೇಂದ್ರ ಸರ್ಕಾರಕ್ಕೆ ಈ ಘಟನೆಗಳಿಗೆ ಸಂಬಂಧ ಇಲ್ಲ. ಈ ಘಟನೆ ರಾಜ್ಯ ಸರ್ಕಾರದ ಕಾನೂನು ಸುವ್ಯವಸ್ಥೆಗೆ ಸಂಬಂಧಪಟ್ಟ ವಿಷಯ ಎಂದು ಪ್ರಧಾನಿ ಮೋದಿ...