ಪೊಲೀಸ್ ಗೋಲೀಬಾರ್ ನಲ್ಲಿ ಸಾವಿಗೀಡಾದ ಭಾರತೀಯನ ಸಾವನ್ನು ಅತ್ಯಂತ ವಿಷಾದನೀಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇತ್ತೀಚೆಗೆ ನೇಪಾಳ ಸಂಸತ್ ಅಂಗೀಕರಿಸಿದ ನೂತನ ಸಂವಿಧಾನದಲ್ಲಿ ತಮಗೆ ಸಿಗಬೇಕಾದ ನ್ಯಾಯ, ಪ್ರಾಶಸ್ತ್ಯ ಸಿಗಲಿಲ್ಲ ಎಂದು ಹೋರಾಡುತ್ತಿರುವ ಮಾಧೇಸಿ ಹಾಗೂ ಇತರ ಭಾರತೀಯ...