ಬೆಂಗಳೂರಿನಲ್ಲಿ ಕೋಮು ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕುಖ್ಯಾತ ಭೂಗತ ಪಾತಕಿ ಛೋಟಾ ಶಕೀಲ್ ಸಹಚರನೊಬ್ಬನನ್ನು ಬಂಧಿಸಿದ್ದಾರೆ. ಬಿಟಿಎಂ ಲೇ ಔಟ್ ಸಮೀಪದ ಬಿಸ್ಮಿಲ್ಲಾ ನಗರದ 28 ವರ್ಷದ ಸೈಯದ್ ನಿಯಾಮತ್ ಅಲಿಯಾಸ್ ರೆಹಮಾನ್ ಬಿನ್ ಸೈಯದ್ ಜಿಯಾ...